ಅತ್ತ ಡಿಕೆಶಿಗೆ ಇಡಿ ಉರುಳು.. ಇತ್ತ HDKಗೂ ಎದುರಾಯ್ತು ಕಂಟಕ
ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುವುದನ್ನು ಬದಿಗಿಟ್ಟು ದೋಸ್ತಿ ಸರ್ಕಾರದ ಹಗರಣಗಳ ತನಿಖೆಗೆ ಮುಂದಾಗಿದೆ. ಇದೀಗ ಎಚ್.ಡಿ.ಕುಮಾರಸ್ವಾಮಿ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಕೊಟ್ಟಿದ್ದಾರೆ ಎಂಬ ಹಗರಣದ ತನಿಖೆಗೆ ಖುದ್ದು ಸಿಎಂ ಯಡಿಯೂರಪ್ಪ ಮುಂದಾಗಿದ್ದು ಕಡತಗಳನ್ನು ತರಿಸಿಕೊಂಡಿದ್ದಾರೆ.
ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುವುದನ್ನು ಬದಿಗಿಟ್ಟು ದೋಸ್ತಿ ಸರ್ಕಾರದ ಹಗರಣಗಳ ತನಿಖೆಗೆ ಮುಂದಾಗಿದೆ. ಇದೀಗ ಎಚ್.ಡಿ.ಕುಮಾರಸ್ವಾಮಿ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಕೊಟ್ಟಿದ್ದಾರೆ ಎಂಬ ಹಗರಣದ ತನಿಖೆಗೆ ಖುದ್ದು ಸಿಎಂ ಯಡಿಯೂರಪ್ಪ ಮುಂದಾಗಿದ್ದು ಕಡತಗಳನ್ನು ತರಿಸಿಕೊಂಡಿದ್ದಾರೆ.