Asianet Suvarna News Asianet Suvarna News

ಲಾಕ್ ಆದ ರೈತರ ಬದುಕು : ಲೋಡ್‌ಗಟ್ಟಲೆ ಬೆಳೆದ ಬೆಳೆಗಳು ರಸ್ತೆ ಪಾಲು

  • ಏರುತ್ತಿರುವ ಕೊರೊನಾ ಮಹಾಮಾರಿ ಅಟ್ಟಹಾಸ
  • ಹೈರಾಣಾಗಿ ಹೋಗಿದೆ ರೈತರ ಬದುಕು - ಮಾರಾಟವಿಲ್ಲದೆ ಕಂಗಾಲು
  • ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ಎಲ್ಲವೂ ರಸ್ತೆ ಪಾಲು

ಬೆಂಗಳೂರು (ಮೇ.15): ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ.  ಇದರ ನಡುವೆ ರೈತರ ಬದುಕು ಹೈರಾಣಾಗಿದೆ. 

ಸಂಕಷ್ಟದಲ್ಲಿ ರೈತರ ಕೈಹಿಡಿದ PM ಕಿಸಾನ್; 8ನೇ ಕಂತಿನ 20 ಸಾವಿರ ಕೋಟಿ ರೂ ಬಿಡುಗಡೆ! .

ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ, ಮಾರಾಟವೂ ಇಲ್ಲದೆ ಕಂಗಾಲಾಗಿರುವ ರೈತರು  ರಸ್ತೆಗೆ ತಂದು ಸುರಿದು ಹೋಗುತ್ತಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

Video Top Stories