'ನಮಗೂ ಪ್ಯಾಕೇಜ್ ಕೊಡಿ' ಸಿಎಂಗೆ ಪತ್ರಿಕಾ ವಿತರಕರ ಮನವಿ

* ಕೊರೋನಾ ಸಂಕಷ್ಟ ಕಾಲದಲ್ಲಿ ವಿವಿಧ ವರ್ಗಗಳಿಗೆ ಪ್ಯಾಕೇಜ್ ನೀಡಿದ ಸರ್ಕಾರ
* ಪತ್ರಿಕಾ ವಿತರಕರ ಗೋಳನ್ನು ಬಗೆಹರಿಸಿ
* ಸಿಎಂಗೆ ಮನವಿ ಸಲ್ಲಿಸಿದ ವಿತರಕರು 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ 27) ಕೊರೋನಾ ಕಾಲದಲ್ಲಿ ಎಲ್ಲ ವಲಯದವರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಮ್ಮ ಸಮುದಾಯಕ್ಕೂ ವಿಶೇಷ ಪ್ಯಾಕೇಜ್ ಕೊಡಿ ಎಂದು ಪತ್ರಿಕಾ ವಿತರಕರ ಸಂಘ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 

Add Asianetnews Kannada as a Preferred SourcegooglePreferred

ಮಗುವಿಗೆ ಜನ್ಮ ನೀಡಿ ಸೋಂಕಿತ ತಾಯಿ ಸಾವು

ಎಲ್ಲ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಎಷ್ಟೋ ಜನರಿಗೆ ಇಂಥದ್ದೊಂದು ವರ್ಗ ಇದೆ ಎನ್ನುವುದೇ ಗೊತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. 

Related Video