
'ನಮಗೂ ಪ್ಯಾಕೇಜ್ ಕೊಡಿ' ಸಿಎಂಗೆ ಪತ್ರಿಕಾ ವಿತರಕರ ಮನವಿ
* ಕೊರೋನಾ ಸಂಕಷ್ಟ ಕಾಲದಲ್ಲಿ ವಿವಿಧ ವರ್ಗಗಳಿಗೆ ಪ್ಯಾಕೇಜ್ ನೀಡಿದ ಸರ್ಕಾರ
* ಪತ್ರಿಕಾ ವಿತರಕರ ಗೋಳನ್ನು ಬಗೆಹರಿಸಿ
* ಸಿಎಂಗೆ ಮನವಿ ಸಲ್ಲಿಸಿದ ವಿತರಕರು
ಬೆಂಗಳೂರು(ಮೇ 27) ಕೊರೋನಾ ಕಾಲದಲ್ಲಿ ಎಲ್ಲ ವಲಯದವರು ಸಂಕಷ್ಟ ಅನುಭವಿಸುತ್ತಿದ್ದಾರೆ. ನಮ್ಮ ಸಮುದಾಯಕ್ಕೂ ವಿಶೇಷ ಪ್ಯಾಕೇಜ್ ಕೊಡಿ ಎಂದು ಪತ್ರಿಕಾ ವಿತರಕರ ಸಂಘ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
Add Asianetnews Kannada as a Preferred Source

ಮಗುವಿಗೆ ಜನ್ಮ ನೀಡಿ ಸೋಂಕಿತ ತಾಯಿ ಸಾವು
ಎಲ್ಲ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಎಷ್ಟೋ ಜನರಿಗೆ ಇಂಥದ್ದೊಂದು ವರ್ಗ ಇದೆ ಎನ್ನುವುದೇ ಗೊತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.