Asianet Suvarna News Asianet Suvarna News

ಹುಬ್ಬಳ್ಳಿ: ಮೊದಲ ದಿನವೇ ಸಿದ್ಧಾರೂಢ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದ ಭಕ್ತರು

 ಇಂದಿನಿಂದ ದೇಗುಲಗಳನ್ನು ತೆರೆಯಲು ಅವಕಾಶ ಕೊಟ್ಟಿರುವುದರಿಂದ, ಭಕ್ತಾದಿಗಳು ದೇವಸ್ಥಾನಗಳತ್ತ ಹರಿದು ಬರುತ್ತಿದ್ದಾರೆ. ಹುಬ್ಬಳ್ಳಿ ಸಿದ್ಧರೂಢ ಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದರ್ಶನ ಪಡೆದಿದ್ದಾರೆ. 

ಬೆಂಗಳೂರು (ಜು. 05): ಇಂದಿನಿಂದ ದೇಗುಲಗಳನ್ನು ತೆರೆಯಲು ಅವಕಾಶ ಕೊಟ್ಟಿರುವುದರಿಂದ, ಭಕ್ತಾದಿಗಳು ದೇವಸ್ಥಾನಗಳತ್ತ ಹರಿದು ಬರುತ್ತಿದ್ದಾರೆ. ಹುಬ್ಬಳ್ಳಿ ಸಿದ್ಧರೂಢ ಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದರ್ಶನ ಪಡೆದಿದ್ದಾರೆ. ಭಕ್ತರ ಮೊಗದಲ್ಲಿ ಮಂದಹಾಸ ಮೂಡಿದೆ. 

ಇಂದಿನಿಂದ ಧಾರ್ಮಿಕ ಕ್ಷೇತ್ರಗಳು ಓಪನ್, ದರ್ಶನಕ್ಕೆ ಅವಕಾಶ, ವಿಶೇಷ ಪೂಜೆ ಇರುವುದಿಲ್ಲ