Asianet Suvarna News Asianet Suvarna News

ಉಡುಪಿ : ಕೃಷ್ಣಮಠಕ್ಕಿಲ್ಲ ಭಕ್ತರಿಗೆ ಪ್ರವೇಶ

ಇಂದಿನಿಂದ ರಾಜ್ಯದಲ್ಲಿ 3ನೇ ಹಂತದ ಅನ್‌ಲಾಕ್‌ ಮಾಡಲಾಗಿದ್ದು, ರಾಜ್ಯದ ಹಲವು ದೇವಾಲಯಗಳು ಮತ್ತೆ ತೆರೆದಿವೆ. 

ಆದರೆ ಉಡುಪಿಯ ಕೃಷ್ಣಮಠದಲ್ಲಿ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕೊಡುತ್ತಿಲ್ಲ. ಇನ್ನೂ ಒಂದು ವಾರ ಕಾದು ನೋಡುವ ನಿರ್ಧಾರ ಮಾಡಲಾಗಿದೆ. 

ಉಡುಪಿ (ಜು.05): ಇಂದಿನಿಂದ ರಾಜ್ಯದಲ್ಲಿ 3ನೇ ಹಂತದ ಅನ್‌ಲಾಕ್‌ ಮಾಡಲಾಗಿದ್ದು, ರಾಜ್ಯದ ಹಲವು ದೇವಾಲಯಗಳು ಮತ್ತೆ ತೆರೆದಿವೆ. 

ಧರ್ಮಸ್ಥಳ-ಕುಕ್ಕೆ ದೇಗುಲಗಳು ಓಪನ್ : ಯಾವಾಗಿನಿಂದ ಭಕ್ತರಿಗೆ ಪ್ರವೇಶ ..

ಆದರೆ ಉಡುಪಿಯ ಕೃಷ್ಣಮಠದಲ್ಲಿ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕೊಡುತ್ತಿಲ್ಲ. ಇನ್ನೂ ಒಂದು ವಾರ ಕಾದು ನೋಡುವ ನಿರ್ಧಾರ ಮಾಡಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona