Asianet Suvarna News Asianet Suvarna News

ಇಂದಿನಿಂದ ದೇಗುಲ ಓಪನ್ : ಶೃಂಗೇರಿಯಲ್ಲಿ ಐಡಿ ಕಾರ್ಡ್ ಕಡ್ಡಾಯ

ಇಂದಿನಿಂದ ರಾಜ್ಯದಲ್ಲಿ 3ನೇ ಹಂತದ ಅನ್‌ಲಾಕ್‌ ಮಾಡಲಾಗಿದ್ದು, ರಾಜ್ಯದ ಹಲವು ದೇವಾಲಯಗಳು ಮತ್ತೆ ತೆರೆದಿವೆ.  ದೇವರ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. 

ಅದರಂತೆ ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ದೇಗುಲ, ಶೃಂಗೇರಿ ಶ್ರೀ ಶಾರದಾಂಬೆ ದೇಗುಲವು ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಪೂರ್ಣ ಮುಂಜಾಗ್ರತೆ ವಹಿಸಲಾಗಿದೆ. ಥರ್ಮಲ್ ಸ್ಕ್ಯಾನಿಂಗ್, ಐಡಿ ಕಾರ್ಡ್  ಇದ್ದರಷ್ಟೆ ಪ್ರವೇಶ ಕಲ್ಪಿಸಲಾಗುತ್ತಿದೆ. 

ಉಡುಪಿ (ಜು.05): ಇಂದಿನಿಂದ ರಾಜ್ಯದಲ್ಲಿ 3ನೇ ಹಂತದ ಅನ್‌ಲಾಕ್‌ ಮಾಡಲಾಗಿದ್ದು, ರಾಜ್ಯದ ಹಲವು ದೇವಾಲಯಗಳು ಮತ್ತೆ ತೆರೆದಿವೆ.  ದೇವರ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ.

ರಾಜ್ಯಾದ್ಯಂತ ಅನ್‌ಲಾಕ್‌ : ಯಾವ ದೇಗುಲಕ್ಕೆ ಪ್ರವೇಶ - ಯಾವ ದೇಗುಲಕ್ಕೆ ಇಲ್ಲ..? 

ಅದರಂತೆ ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ದೇಗುಲ, ಶೃಂಗೇರಿ ಶ್ರೀ ಶಾರದಾಂಬೆ ದೇಗುಲವು ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಪೂರ್ಣ ಮುಂಜಾಗ್ರತೆ ವಹಿಸಲಾಗಿದೆ. ಥರ್ಮಲ್ ಸ್ಕ್ಯಾನಿಂಗ್, ಐಡಿ ಕಾರ್ಡ್  ಇದ್ದರಷ್ಟೆ ಪ್ರವೇಶ ಕಲ್ಪಿಸಲಾಗುತ್ತಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona