
ರಾಯಚೂರಿನಲ್ಲಿ ಮಕ್ಕಳಿಗೆ ಬಸ್ ಪ್ರಯಾಣಕ್ಕೆ ಅವಕಾಶ ನೀಡದ ಸಾರಿಗೆ ಸಿಬ್ಬಂದಿ
ಇಂದಿನಿಂದ ಬಸ್ ಸಂಚಾರ ಆರಂಭವಾಗಿದೆ. ರಾಯಚೂರಿನಲ್ಲಿ ಪ್ರಯಾಣಿಕರೊಬ್ಬರು ಮಕ್ಕಳನ್ನು ಕರೆ ತಂದಿದ್ದಾರೆ. 10 ವರ್ಷದ ಮಗುವಿನ ಜೊತೆ ದಂಪತಿ ಬಸ್ ಏರಿದ್ದಾರೆ. ಆದರೆ ಸಿಬ್ಬಂದಿಗಳು ಅವರಿಗೆ ಅವಕಾಶ ನೀಡದೇ ಬಸ್ನಿಂದ ಕೆಳಗಿಳಿಸಿದ್ದಾರೆ.
ರಾಯಚೂರು (ಮೇ. 19): ಇಂದಿನಿಂದ ಬಸ್ ಸಂಚಾರ ಆರಂಭವಾಗಿದೆ. ರಾಯಚೂರಿನಲ್ಲಿ ಪ್ರಯಾಣಿಕರೊಬ್ಬರು ಮಕ್ಕಳನ್ನು ಕರೆ ತಂದಿದ್ದಾರೆ. 10 ವರ್ಷದ ಮಗುವಿನ ಜೊತೆ ದಂಪತಿ ಬಸ್ ಏರಿದ್ದಾರೆ. ಆದರೆ ಸಿಬ್ಬಂದಿಗಳು ಅವರಿಗೆ ಅವಕಾಶ ನೀಡದೇ ಬಸ್ನಿಂದ ಕೆಳಗಿಳಿಸಿದ್ದಾರೆ.
Add Asianetnews Kannada as a Preferred Source
