Asianet Suvarna News Asianet Suvarna News

'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ| ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ| ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ| ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ| 

ವಿಜಯಪುರ(ಫೆ.25): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ ಎಂದು ಕಿಡಿ ಕಾರಿದ್ದಾರೆ. 

ಬಿಗ್ ಇಂಪ್ಯಾಕ್ಟ್ : ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು