Asianet Suvarna News Asianet Suvarna News

ಬೆಂಗಳೂರಿನಲ್ಲಿ 'ಪೌರತ್ವ' ಕಾಯ್ದೆ ಜ್ವಾಲೆ: ಟೌನ್‌ಹಾಲ್ ಬಳಿ ಉದ್ವಿಗ್ನ ಪರಿಸ್ಥಿತಿ

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರದ ಮುಂದಾಗಿರುವುದರಿಂದ ರಾಷ್ಟ್ರಾದ್ಯಂತ ಅನೇಕ ಕಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ.  ರಾಜ್ಯದಲ್ಲೂ ಪ್ರತಿಭಟನೆಯ ಬಿಸಿ ಹೆಚ್ಚತೊಡಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೂ ಸಹ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ಜೋರಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಅಷ್ಟೇ ಅಲ್ಲದೇ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಂಗಳೂರು, (ಡಿ.19): ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರದ ಮುಂದಾಗಿರುವುದರಿಂದ ರಾಷ್ಟ್ರಾದ್ಯಂತ ಅನೇಕ ಕಡೆ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. 

ರಾಜ್ಯದಲ್ಲೂ ಪ್ರತಿಭಟನೆಯ ಬಿಸಿ ಹೆಚ್ಚತೊಡಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆದರೂ ಸಹ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ಜೋರಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಅಷ್ಟೇ ಅಲ್ಲದೇ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

Video Top Stories