Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

* ಹಿಜಾಬ್ ಪರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬ್ಯಾಟಿಂಗ್
* ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ
* ಸುಪ್ರೀಂ ಅಂಗಳ  ತಲುಪಿರುವ ಹಿಜಾಬ್ ಪ್ರಕರಣ

Share this Video
  • FB
  • Linkdin
  • Whatsapp

ಬೆಂಗಳೂರು(ಮಾ. 24) ಹಿಜಾಬ್ (Hijab) ಪರ ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ ಎಂದು ಮುಸ್ಲಿಂ (Muslim) ಧರ್ಮ ಗುರುಗಳು ನನ್ನನ್ನು ಭೇಟಿ ಮಾಡಿದ್ದರು ಎಂದಿದ್ದಾರೆ.

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!

ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲು ಏರಿತ್ತು. ಕರ್ನಾಟಕ ಹೈಕೋರ್ಟ್ ಕೊಟ್ಟ ತೀರ್ಮಾನವನ್ನು ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧಿಸಿದ್ದರು. ತೀರ್ಪು ಪ್ರಶ್ನೆ ಮಾಡಿ ಸುಪ್ರಿಂ ಅಂಗಳಕ್ಕೂ ಹೋಗಲಾಗಿದೆ. 

Related Video