ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

ಬೆಂಗಳೂರಿನಲ್ಲಿ ವೀರಶೈವ-ಪಿಂಗಾಯತ ಸಚಿವರ ಮಹತ್ವದ ಸಭೆ/ ಸರ್ಕಾರದ ನಿಲುವು ಏನು? ಮುಂದೆ ಯಾವ ತಿರುವು ಪಡೆದುಕೊಳ್ಳಬಹುದು? 

Share this Video
  • FB
  • Linkdin
  • Whatsapp

ಬೆಂಗಳೂರು ( ಫೆ. 21) ವೀರಶೈವ ಲಿಂಗಾಯತ ಸಚಿವರಿಂದ ಮಹತ್ವದ ಸಭೆ ನಡೆದಿದೆ. ಸಚಿವ ಸಿಸಿ ಪಾಟೀಲ್ ಮನೆಯಲ್ಲಿ ಸಭೆ ನಡೆದಿದೆ. ಮೀಸಲಾತಿ ಹೋರಾಟ ಎಲ್ಲಿವರೆಗೆ ಬಂತು?

Add Asianetnews Kannada as a Preferred SourcegooglePreferred

ಯಾಕಾಗಿ ಪಂಚಮಸಾಲಿ ಸಮಾವೇಶ? ಹೋರಾಟದ ಕತೆ ಏನು?

ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕು ಎನ್ನುವ ಹೋರಾಟ ಬಹಳ ದಿನಗಳಿಂದ ನಡೆದುಕೊಂಡು ಬಂದಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ತೆರಳಿ ಸರ್ಕಾರದ ನಿಲುವನ್ನು ಸಚಿವರು ತಿಳಿಸಲಿದ್ದಾರೆ. 

Related Video