ಕರುನಾಡಲ್ಲಿ ಆರದ ಧರ್ಮದ ದಂಗಲ್, ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸದ್ದು...!

ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸದ್ದು ಮಾಡಿದೆ.

Share this Video
  • FB
  • Linkdin
  • Whatsapp

ಧಾರವಾಡ, (ಏ.09): ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸದ್ದು ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು, ಮತ್ತೊಂದು ವಿವಾದದ ಕಿಡಿಹೊತ್ತಿಸಿದ ಬಿಜೆಪಿ MLC

ಈ ಹಿನ್ನೆಲೆಯಲ್ಲಿ ದೇವಸ್ಥಾನವೊಂದರ ಬಳಿ ಹಿಂದೂಯೇತರರು ಮಾರಾಟಮಾಡುತ್ತಿದ್ದ ಕಲ್ಲಂಗಡಿ ಹಾಗೂ ತೆಂಗಿನಕಾಯಿಯನ್ನು ಒಡೆದು ಹಾಕಿದ್ದಾರೆ.

Related Video