
ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್..!
* ರೆಡ್ ಹಾಗೂ ಯೆಲ್ಲೋ ಝೋನ್ ಮಾಡಿ ಮಕ್ಕಳ ಕ್ವಾರಂಟೈನ್
* ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್ ಓಪನ್
* ರೆಡ್ ಝೋನ್ನಲ್ಲಿ 827 ಹಾಗೂ ಯೆಲ್ಲೋ ಝೋನ್ನಲ್ಲಿ 4000 ಮಕ್ಕಳ ಆರೈಕೆ
ಬಳ್ಳಾರಿ(ಜೂ.09): ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಮಕ್ಕಳನ್ನ ಕ್ವಾರಂಟೈನ್ ಮಾಡಿ ಆರೈಕೆ ಮಾಡಲಾಗುತ್ತಿದೆ. ರೆಡ್ ಹಾಗೂ ಯೆಲ್ಲೋ ಝೋನ್ ಮಾಡಿ ಮಕ್ಕಳನ್ನ ಕ್ವಾರಂಟೈನ್ ಮಾಡಲಾಗುತ್ತಿದೆ. ರೆಡ್ ಝೋನ್ನಲ್ಲಿ 827 ಹಾಗೂ ಯೆಲ್ಲೋ ಝೋನ್ನಲ್ಲಿ 4000 ಮಕ್ಕಳನ್ನ ಆರೈಕೆ ಮಾಡಲಾಗುತ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್ ತೆಗೆದು ಮಕ್ಕಳ ಆರೈಕೆ ಮಾಡಲು ಮುಂದಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!