ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

Share this Video
  • FB
  • Linkdin
  • Whatsapp

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ. ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

Related Video