ಪ್ಲಾಸ್ಟಿಕ್ ‘ಬೊಡ್ಚಿ’ ಎಂದ ಮಂಗಳೂರು ಶಾಸಕರು, ಪಾರ್ಸೆಲ್‌ಗಿನ್ನು ಬಾಳೆ ಎಲೆಗಳು!

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ಲಾಸ್ಟಿಕ್ ಬಳಕೆ ವಿರುದ್ದ ದಿಟ್ಟ ಹೆಜ್ಜೆ ಇಟ್ಟಿರೋದನ್ನು ನಾವು ವರದಿ ಮಾಡಿದ್ದೆವು. ಆಹಾರ ಪಾರ್ಸೆಲ್‌ಗೆ ಬಾಳೆ ಎಳೆ ಬಳಸುವಂತೆ ಮಂಗಳೂರಿನ ಹೊಟೇಲ್ ‌ಮತ್ತು ಆನ್‌ಲೈನ್ ಫುಡ್ ಡೆಲಿವೆರಿ ಸಂಸ್ಥೆಗಳಿಗೆ ಅವರು ಮನವಿ ಮಾಡಿಕೊಂಡಿದ್ದರು. ಶಾಸಕರ ಮನವಿಗೆ ಮಂಗಳೂರು ಹೋಟೆಲ್‌ಗಳು ಹೇಗೆ ಸ್ಪಂದಿಸಿವೆ ನೀವೇ ನೋಡಿ....  

Share this Video
  • FB
  • Linkdin
  • Whatsapp

ಮಂಗಳೂರು (ಜೂ. 24): ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ಲಾಸ್ಟಿಕ್ ಬಳಕೆ ವಿರುದ್ದ ದಿಟ್ಟ ಹೆಜ್ಜೆ ಇಟ್ಟಿರೋದನ್ನು ನಾವು ವರದಿ ಮಾಡಿದ್ದೆವು. ಆಹಾರ ಪಾರ್ಸೆಲ್‌ಗೆ ಬಾಳೆ ಎಳೆ ಬಳಸುವಂತೆ ಮಂಗಳೂರಿನ ಹೊಟೇಲ್ ‌ಮತ್ತು ಆನ್‌ಲೈನ್ ಫುಡ್ ಡೆಲಿವೆರಿ ಸಂಸ್ಥೆಗಳಿಗೆ ಅವರು ಮನವಿ ಮಾಡಿಕೊಂಡಿದ್ದರು. ಶಾಸಕರ ಮನವಿಗೆ ಮಂಗಳೂರು ಹೋಟೆಲ್‌ಗಳು ಹೇಗೆ ಸ್ಪಂದಿಸಿವೆ ನೀವೇ ನೋಡಿ....

Add Asianetnews Kannada as a Preferred SourcegooglePreferred

Related Video