Asianet Suvarna News Asianet Suvarna News

ಜನರಿಗೆ 7 ಕೋಟಿ ವೆಚ್ಚದ ಸಹಾಯ ವಿಚಾರದಲ್ಲಿ ಸಚಿವ ಆನಂದ್‌ ಸಿಂಗ್ ಎಡವಟ್ಟು..!

ಅರಣ್ಯ ಸಚಿವ ಆನಂದ್ ಸಿಂಗ್ ಜನರಿಗೆ ಸಹಾಯ ಮಾಡುವ ವಿಚಾರದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಬಳ್ಳಾರಿ, (ಏ.18): :  ಅರಣ್ಯ ಸಚಿವ ಆನಂದ್ ಸಿಂಗ್ ಜನರಿಗೆ ಸಹಾಯ ಮಾಡುವ ವಿಚಾರದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಹೊಸಪೇಟೆಯಲ್ಲಿ ಸಾರ್ವಜನಿಕರಿಗೆ 7 ಕೋಟಿ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಆ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ  ಗುಂಪುಗುಂಪಾಗಿ ಸೇರಿಕೊಂಡಿದ್ದಾರೆ. ಆ ಮೂಲಕ ಸಚಿವರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

"

Video Top Stories