ನೀರಿನ ಭಯವಿಲ್ಲದೆ ನದಿಯಲ್ಲಿ ಯುವಕರ ಹುಚ್ಚಾಟ

ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ಕೆಲವರೂ ಸಾವನ್ನಪ್ಪಿದ್ದಾರೆ.  ಇಷ್ಟೆಲ್ಲಾ ಅನಾಹುತಗಳು ಸಂಭವಿಸುತ್ತಿದ್ರು, ಇಲ್ಲೊಂದು ಯುವಕರ ಗುಂಪೊಂದು ನೀರಿನ ಭಯವಿಲ್ಲದೆ ಹುಚ್ಚಾಟ ಮೆರೆಯುತ್ತಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳಗಾವಿ, ( ಆ.17): ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ಕೆಲವರೂ ಸಾವನ್ನಪ್ಪಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಮತ್ತೊಂದು ದೋಣಿ ದುರಂತ

ಇಷ್ಟೆಲ್ಲಾ ಅನಾಹುತಗಳು ಸಂಭವಿಸುತ್ತಿದ್ರು, ಇಲ್ಲೊಂದು ಯುವಕರ ಗುಂಪೊಂದು ನೀರಿನ ಭಯವಿಲ್ಲದೆ ಹುಚ್ಚಾಟ ಮೆರೆಯುತ್ತಿದ್ದಾರೆ.

Related Video