Asianet Suvarna News Asianet Suvarna News

ನೀರಿನ ಭಯವಿಲ್ಲದೆ ನದಿಯಲ್ಲಿ ಯುವಕರ ಹುಚ್ಚಾಟ

ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ಕೆಲವರೂ ಸಾವನ್ನಪ್ಪಿದ್ದಾರೆ.  ಇಷ್ಟೆಲ್ಲಾ ಅನಾಹುತಗಳು ಸಂಭವಿಸುತ್ತಿದ್ರು, ಇಲ್ಲೊಂದು ಯುವಕರ ಗುಂಪೊಂದು ನೀರಿನ ಭಯವಿಲ್ಲದೆ ಹುಚ್ಚಾಟ ಮೆರೆಯುತ್ತಿದ್ದಾರೆ.

ಬೆಂಗಳಗಾವಿ, ( ಆ.17): ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ಕೆಲವರೂ ಸಾವನ್ನಪ್ಪಿದ್ದಾರೆ. 

ರಾಜ್ಯದಲ್ಲಿ ಮತ್ತೊಂದು ದೋಣಿ ದುರಂತ

ಇಷ್ಟೆಲ್ಲಾ ಅನಾಹುತಗಳು ಸಂಭವಿಸುತ್ತಿದ್ರು, ಇಲ್ಲೊಂದು ಯುವಕರ ಗುಂಪೊಂದು ನೀರಿನ ಭಯವಿಲ್ಲದೆ ಹುಚ್ಚಾಟ ಮೆರೆಯುತ್ತಿದ್ದಾರೆ.

Video Top Stories