'ಗುಂಡಿಕ್ಕಿ ಸಾಯಿಸಿ, ಆಮೇಲಿನ ಸಂಗತಿ ನಾವ್ ನೋಡಿಕೊಳ್ಳುತ್ತೇವೆ'

ನರಭಕ್ಷಕ ಹುಲಿಗೆ ಗುಂಡಿಕ್ಕಿ/ ಶಾಸಕ ಅಪ್ಪಚ್ಚು ರಂಜನ್ ವಿವಾದಾತ್ಮಕ ಹೇಳಿಕೆ/ ನೀವು ಹುಲಿಯನ್ನು ಸಾಯಿಸಿ ಆಮೇಲಿನ ಸಂಗತಿ ನಾವು ನೋಡಿಕೊಳ್ಳುತ್ತುವೆ/ ವಿಧಾನಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದರು.

Share this Video
  • FB
  • Linkdin
  • Whatsapp

ಕೊಡಗು(ಮಾ. 11) ನರಭಕ್ಷಕ ಹುಲಿ ಈ ತರಹ ದಾಳಿ ಮಾಡುತ್ತಿದ್ದರೆ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ.. ನೀವು ಹುಲಿ ಕಂಡರೆ ಗುಂಡಿಕ್ಕಿ ಸಾಯಿಸಿ.... ಆಮೇಲಿನ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ.

Add Asianetnews Kannada as a Preferred SourcegooglePreferred

ಗಂಟೆಗೆ 25 ಸಾರಿ ಸಂಭೋಗ ಮಾಡುವ ಹುಲಿರಾಯ... ಏನ್ ಕತೆ?

ಹೀಗೆಂದು ಹೇಳಿದ್ದು ಆಡಳಿತ ಪಕ್ಷದ ಶಾಸಕ ಅಪ್ಪಚ್ಚು ರಂಜನ್. ನರಭಕ್ಷಕ ಹುಲಿ ಕೊಡಗಿನಲ್ಲಿ ದಾಳಿ ಮಾಡುತ್ತಿದ್ದ ಸಂಗತಿಯನ್ನು ವಿಧಾನಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದರು.

Related Video