60 ದಿನಗಳ ನಂತ್ರ ಜುಬಿಲಿಯೆಂಟ್ ಕಾರ್ಖಾನೆ ಪುನರಾರಂಭ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯುಬಿಲಿಯೆಂಟ್ ಕಾರ್ಖಾನೆ ಪುನಾರರಂಭವಾಗಿದೆ. ರಾಜ್ಯದ ಎರಡನೇ ಕೊರೋನಾ ಪಾಸಿಟಿವ್ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ 60 ದಿನಗಳ ನಂತರ ಕಾರ್ಯಾನೆ ಪುನರಾರಂಭವಾಗಿದೆ.

Share this Video
  • FB
  • Linkdin
  • Whatsapp

ಮೈಸೂರು(ಮೇ 25): ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಜ್ಯುಬಿಲಿಯೆಂಟ್ ಕಾರ್ಖಾನೆ ಪುನಾರರಂಭವಾಗಿದೆ. ರಾಜ್ಯದ ಎರಡನೇ ಕೊರೋನಾ ಪಾಸಿಟಿವ್ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ 60 ದಿನಗಳ ನಂತರ ಕಾರ್ಯಾನೆ ಪುನರಾರಂಭವಾಗಿದೆ.

Add Asianetnews Kannada as a Preferred SourcegooglePreferred

ನಂಜನಗೂಡು ಜುಬಿಲಿಯಂಟ್‌ ಕೇಸ್‌ ತನಿಖೆ ಸಿಬಿಐಗೆ..?

ನಂಜನಗೂಡಿನ ನಂಜು ರಾಜ್ಯದಲ್ಲೇ ಭೀತಿ ಸೃಷ್ಟಿಸಿತ್ತು. ಶೇ 25ರಷ್ಟು ನೌಕರರಷ್ಟೇ ಕಾರ್ಖಾನೆಗೆ ಹಾಜರಾಗುತ್ತಿದ್ದಾರೆ. ಪಿಪಿಇ ಕಿಟ್ ಧರಿಸಿ ಕಾರ್ಮಿಕರ ಪರೀಕ್ಷೆ ನಡೆಸಲಾಗುತ್ತಿದೆ. 

Related Video