Asianet Suvarna News Asianet Suvarna News

ಮಹಿಷಾಸುರ ದಸರಾಕ್ಕೆ ಶಾಮಿಯಾನ: ಹರಿಹಾಯ್ದ ಪ್ರತಾಪ್ ಸಿಂಹ

ಮಹಿಷಾಸುರ ದಸರಾ ಆಚರಣೆಗೆಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ಶಾಮಿಯಾನ ಹಾಕಿರುವುದಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇಂಥ ಕಾರ್ಯಕ್ರಮಗಳನ್ನು ಬೇಕಾದರೆ ಮನೆಯಲ್ಲಿ ಮಾಡಿಕೊಳ್ಳಬೇಕೆಂದು ಹೇಳಿ ಡಿಸಿಪಿ ಮುತ್ತರಾಜ್ ವಿರುದ್ಧ ಸಂಸದರು ಹರಿಹಾಯ್ದಿದ್ದು ಹೀಗೆ....

ಮೈಸೂರು (ಸೆ.27): ಮಹಿಷಾಸುರ ದಸರಾ ಆಚರಣೆಗೆಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ಶಾಮಿಯಾನ ಹಾಕಿರುವುದಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಇಂಥ ಕಾರ್ಯಕ್ರಮಗಳನ್ನು ಬೇಕಾದರೆ ಮನೆಯಲ್ಲಿ ಮಾಡಿಕೊಳ್ಳಬೇಕೆಂದು ಹೇಳಿ ಡಿಸಿಪಿ ಮುತ್ತರಾಜ್ ವಿರುದ್ಧ ಸಂಸದರು ಹರಿಹಾಯ್ದಿದ್ದು ಹೀಗೆ....

ಮೈಸೂರು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Video Top Stories