ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

* ದೇವಾಲಯ ಧ್ವಂಸ ಪ್ರಕರಣ
* ಸುಪ್ರೀಂ ಆದೇಶದ ಬದಲು ಮುಖ್ಯ ಕಾರ್ಯದರ್ಶಿ ಆದೇಶ ಪಾಲನೆ
* ಹಿರಿಯ ವಕೀಲ ವೇಣುಗೋಪಾಲ್  ಹೇಳಿಕೆ
* ಟಾರ್ಗೆಟ್ ರೀಚ್ ಮಾಡಲು ಅಧಿಕಾರಿಗಳು ಇಂಥ  ಕೆಲಸ ಮಾಡುತ್ತಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು/ಮೈಸೂರು(ಸೆ. 14) ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್ ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ಸುಪ್ರೀಂ ಆದೇಶದ ಅಂಶಗಳನ್ನು ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

Add Asianetnews Kannada as a Preferred SourcegooglePreferred

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ವೇಣುಗೋಪಾಲ್ ಇಲ್ಲಿ ಸುಪ್ರೀಂ ಆದೇಶಕ್ಕಿಂತ ಮುಖ್ಯ ಕಾರ್ಯದರ್ಶಿ ಆದೇಶವೇ ಮುಖ್ಯವಾದಂತೆ ಕಾಣುತ್ತಿದೆ. ಟಾರ್ಗೆಟ್ ರೀಚ್ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದು ಸರಿಯಾದ ಅಂಕಿ-ಅಂಶ ಅವರ ಬಳಿಯೇ ಇಲ್ಲ ಎಂದು ವಕೀಲರು ಹೇಳಿದ್ದಾರೆ. ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. 

Related Video