ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

* ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಟವಟ್ಟು
* ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಒಡೆಯರ್ ಪೋಟೋ ತೆರವು
* ಪೋಟೋ ತೆರವು ಮಾಡಿ ರಾಜಮನೆತನಕ್ಕೆ ಅಪಮಾನ
* ಪೋಟೋ ತೆರವು ಮಾಡಿದ್ದಕ್ಕೆ ಅಧಿಕಾರಿಗಳ ಬಳಿ ಕಾರಣ ಇಲ್ಲ

Share this Video
  • FB
  • Linkdin
  • Whatsapp

ಚಾಮರಾಜನಗರ (ಸೆ. 12) ಚಾಮರಾಜನಗರ ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿದೆ. ಬಿಳಿಗಿರಿ ರಂಗನಾಥ ದೇವಾಲಯದಲ್ಲಿದ್ದ ಮೈಸೂರು ಒಡೆಯರ್ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಇಂಥ ಕೆಲಸ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

Add Asianetnews Kannada as a Preferred SourcegooglePreferred

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಒಡೆಯರ್ ಪೋಟೋ ಯಾಕೆ ಇಟ್ಟುಕೊಂಡಿದ್ದೀರಿ..ತೆಗೆಯಿರಿ ಎಂದು ಜಿಲ್ಲಾಡಳಿತ ಹೇಳಿದೆ. ಮೈಸೂರು ಒಡೆಯರ್ ಗೆ ಅಧಿಕಾರಿಗಳು ಅಪಮಾನ ಮಾಡಿದ್ದಾರೆ. ಒಡೆಯರ್ ಕೊಡುಗೆಯ ಸವಿನೆನಪಿಗಾಗಿ ಇಟ್ಟುಕೊಂಡಿದ್ದ ಪೋಟೋ ತೆರವು ಮಾಡಲಾಗಿದೆ. 

Related Video