ಇತ್ತ ಜೆಡಿಎಸ್-ಕೈ ಮೈತ್ರಿಗೆ ಅಧಿಕಾರ : ಅತ್ತು ರಾಜೀನಾಮೆಗೆ ಮುಂದಾದ ಬಿಜೆಪಿ ನಾಯಕಿ
ನನ್ನ ಸೋಲು ಲಿಂಗಾಯತ ಸಮುದಾಯಕ್ಕೆ ಹಿನ್ನಡೆಯಾಗಿದೆ. ಮೇಯರ್ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದ ನನಗೆ ನಿರಾಸೆಯುಂಟಾಗಿದೆ. ಈ ನಿಟ್ಟಿನಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಲಹೆಯಂತೆ ನಡೆದುಕೊಳ್ಳುತ್ತೇನೆ ಎಂದು ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.
ಮೈಸೂರು (ಫೆ.25) : ನನ್ನ ಸೋಲು ಲಿಂಗಾಯತ ಸಮುದಾಯಕ್ಕೆ ಹಿನ್ನಡೆಯಾಗಿದೆ. ಮೇಯರ್ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದ ನನಗೆ ನಿರಾಸೆಯುಂಟಾಗಿದೆ. ಈ ನಿಟ್ಟಿನಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ
ಮೊದಲ ದಿನವೇ ಮೈಸೂರು ಮೇಯರ್ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..? .
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಲಹೆಯಂತೆ ನಡೆದುಕೊಳ್ಳುತ್ತೇನೆ ಎಂದು ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.