ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು.  ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಸೆ.15): ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

Related Video