Asianet Suvarna News Asianet Suvarna News

ತಲಕಾವೇರಿ ಅರ್ಚಕ ನಾರಾಯಾಣಾಚಾರ್ ವಿರುದ್ಧ ಗಂಭೀರ ಆರೋಪ : ತನಿಖೆಗೆ ಆಗ್ರಹ

ತಲಕಾವೇರಿ ಬೆಟ್ಟ ಕುಸಿತದಲ್ಲಿ ಮೃತಪಟ್ಟ ಅರ್ಚಕ ನಾರಾಯಣ ಆಚಾರ್ ಕುಟುಂಬ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಡಿಕೇರಿಯಲ್ಲಿ ವಕೀಲ ಮಾಚಯ್ಯ ಸುದ್ದಿಗೋಷ್ಟಿ ನಡೆಸಿ
ನಾರಾಯಣ ಆಚಾರ್ ಆಸ್ತಿ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಕೊಡಗು (ಸೆ.04):  ತಲಕಾವೇರಿ ಬೆಟ್ಟ ಕುಸಿತದಲ್ಲಿ ಮೃತಪಟ್ಟ ಅರ್ಚಕ ನಾರಾಯಣ ಆಚಾರ್ ಕುಟುಂಬ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಡಿಕೇರಿಯಲ್ಲಿ ವಕೀಲ ಮಾಚಯ್ಯ ಸುದ್ದಿಗೋಷ್ಟಿ ನಡೆಸಿ
ನಾರಾಯಣ ಆಚಾರ್ ಆಸ್ತಿ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಮೃತ ತಲಕಾವೇರಿ ಅರ್ಚಕರ ವಿರುದ್ಧ ಗಂಭೀರ ಆರೋಪ : ಕುಟುಂಬ ಹೇಳೋದೆ ಬೇರೆ .

Video Top Stories