ಕರುನಾಡಿಗೆ ಕಂಟಕವಾಗುತ್ತಾರಾ ಆ 27 ಜನ ..?

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ.25):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಾವಳಿ ಕೊಂಚ ತಗ್ಗಿದೆ. ಆದರೆ ನೆರೆಯ ಕೇರಳಲ್ಲಿ ಹಾವಳಿ ಹೆಚ್ಚಾಗಿದ್ದು ಇದರಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತ ಕೇರಳದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ,ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಹೆಚ್ಚಳ: ಮದುವೆಯಲ್ಲಿ ರೂಲ್ಸ್‌ ಪಾಲಿಸದಿದ್ದರೆ ದಂಡ..!...

ಆದರೆ ಕೇರಳದಿಂದ 7 ಬಸ್‌ಗಳಲ್ಲಿ 50ಕ್ಕೂ ಜನರು ಆಗಮಿಸಿದ್ದು ಇದರಲ್ಲಿ 27 ಜನಕ್ಕೆ ಕೊರೋನಾ ಪರೀಕ್ಷೆ ನಡೆದಿಲ್ಲ. ಇವರು ಕರುನಾಡಿಗೆ ಮತ್ತೆ ಕಂಟವಾಗುತ್ತಾರಾ ಎನ್ನುವ ಆತಂಕ ಮನೆ ಮಾಡಿದೆ. 

Related Video