Asianet Suvarna News Asianet Suvarna News

ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಕೊರೋನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಚಾಮರಾಜನಗರ, (ಸೆ.30): ಕೊರೋನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.

ಕೊರೋನಾ ಬಗ್ಗೆ ಮತ್ತಷ್ಟು ನಿಗಾವಹಿಸಲು ಸೂಚನೆ: ಕೇಂದ್ರದಿಂದ ಬಂತು ಎಚ್ಚರಿಕೆ ಸಂದೇಶ

ಅಮಾವಾಸ್ಯೆ ಹಾಗೂ ವಿಜಯದಶಮಿ ವೇಳೆ ಭಕ್ತರಿಗೆ ಮಹದೇಶ್ವರ ಬೆಟ್ಟ ಪ್ರವೇಶವನ್ನು ನಿಷೇಧಿಸಿದೆ. ಅಲ್ಲದೇ ತೆಪ್ಪೋತ್ಸವ ಸೇರಿದಂತೆ ಇತರೆ ಉತ್ಸವಗಳು ಸಹ ರದ್ದು ಮಾಡಲಾಗಿದೆ.