ಮುರುಡೇಶ್ವರ ಬೀಚ್‌ನಲ್ಲಿ ಸ್ವಚ್ಛತೆ, ಸುರಕ್ಷತೆ ಕೇಳಲೇ ಬೇಡಿ!

ಮುರುಡೇಶ್ವರ ಬೀಚ್ ಅವ್ಯವಸ್ಥೆ ತಾಣ/ ಸುರಕ್ಷತೆ ಮತ್ತು ಮೂಲ ಸೌಕರ್ಯ ಕೊರತೆ/ ಗಬ್ಬು ನಾರುತ್ತಿದ್ದರೂ ಕೇಳುವವರೂ ಇಲ್ಲ/ ಇನ್ನಾದರೂ ಪರಿಸ್ಥಿತಿ ಸುಧಾರಣೆಯಾಗುತ್ತದೆಯಾ?

Share this Video
  • FB
  • Linkdin
  • Whatsapp

ಕಾರವಾರ(ಜ. 05) ಉತ್ತರ ಕನ್ನಡ ಜಿಲ್ಲೆ ಪ್ರಮುಖ ಪ್ರವಾಸಿ ತಾಣ ಮುರುಡೇಶ್ವರದ ಸಮುದ್ರ ತೀರದ ಸ್ವಚ್ಛತೆ ಮಾತ್ರ ಕೇಳಲೇಬೇಡಿ.. ಗಬ್ಬು ನಾರುತ್ತಿದ್ದರೂ ಸಂಬಂಧಿಸಿದ ಇಲಾಖೆ ಕಣ್ಣು ಮುಚ್ಚಿಕೊಂಡು ಕುಳಿತಿದೆ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಡುಪಿಗೆ ಬಂದಾಗ ಇಲ್ಲಿ ಬರುವುದನ್ನು ಮಿಸ್ ಮಾಡಬೇಡಿ

ಕಿರಾತಕರು ಬೈಕ್ ರೇಸ್ ಮಾಡುವುದು ಇದೆ. ಬೀಚ್ ನಲ್ಲಿ ನೀರಿಗೆ ಇಳಿಯುವವರ ರಕ್ಷಣೆಗೆ ಸಿಬ್ಬಂದಿಯೂ ಇಲ್ಲ. ಮುರುಡೇಶ್ವರ ಬೀಚ್ ನ ದುರವಸ್ಥೆ ನೀವೇ ನೋಡಿ..

Related Video