'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

ಪಂಚಮಸಾಲಿ ಮೀಸಲಾತಿ ಹೋರಾಟ/ ನೋಟಿಸ್ ಕೊಟ್ಟರೆ ನನ್ನ ಬಾಯಿ ಬಂದ್ ಆಗಲ್ಲ/ ನಾನು ಯಾರಿಗೂ ತಲೆ ಬಗ್ಗುವ ರಾಜಕಾರಣಿ ಅಲ್ಲ/  ಪಂಚಮಸಾಲಿ ಹೋರಾಟಕ್ಕೆ ಯತ್ನಾಳ್ ಬಲ

Share this Video
  • FB
  • Linkdin
  • Whatsapp

ಬೆಂಗಳೂರು ( ಫೆ. 21) ಪಂಚಮಸಾಲಿ ಮೀಸಲು ಹೋರಾಟ ತೀವ್ರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾವೇಶದಲ್ಲಿ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸೌಧಕ್ಕೆ ಶಿಫ್ಟ್ ಆದ ಪಂಚಮಸಾಲಿ ಹೋರಾಟ

ನನಗೆ ನೋಟಿಸ್ ಕೊಟ್ಟರೆ ಬಾಯಿ ಬಂದಾಗುವುದಿಲ್ಲ ಎಂದು ಯತ್ನಾಳ್ ಹೇಳಿದಾಗ ಶಿಳ್ಳೆ... ಚಪ್ಪಾಳೆಗಳು ಬಂದವು. ಈ ಸಲ ತಗೆದುಕೊಂಡು ಹೋಗಲು ಬಂದಿದ್ದೇವೆ. ನಾನು ಯಾರಿಗೂ ಪಂಪ್ ಹೊಡೆಯುವ ರಾಜಕಾರಣಿ ಅಲ್ಲ ಎಂದಿದ್ದಾರೆ.

Related Video