'ಪಂಚಮಸಾಲಿ ಹೋರಾಟ ವಿನಯ್ ಕುಲಕರ್ಣಿ ಕನಸಾಗಿತ್ತು'
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ/ ಈ ಪಾದಯಾತ್ರೆ ನಮ್ಮ ಮನೆಯವರ ಕನಸಾಗಿತ್ತು/ ಮಾಜಿ ಸಚಿವ ವಿನಯ್ ಕುಲಕರ್ಣಿ ಪತ್ನಿ ಭಾಷಣ
ಬೆಂಗಳೂರು(ಫೆ. 21) ಪಂಚಮಸಾಲಿ ಹೋರಾಟ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ. ಮೀಸಲಾತಿ ಸಿಗುವವರೆಗೂ ಹೋರಾಟ ಎಂಬುದನ್ನು ಘೋಷಣೆ ಮಾಡಿದ್ದಾರೆ.
ಸಮಾವೇಶದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪತ್ನಿ ಮಾತನಾಡಿದ್ದಾರೆ. ನನ್ನ ಪತಿಯವರ ಕನಸು ಇದಾಗಿತ್ತು. ಈ ಹೋರಾಟಕ್ಕೆ ವಿನಯ್ ಕುಲಕರ್ಣಿ ಅವರ ಬೆಂಬಲ ಇದ್ದೆ ಇರುತ್ತದೆ ಎಂದು ತಿಳಿಸಿದ್ದಾರೆ.