Asianet Suvarna News Asianet Suvarna News

ಕೊಡಗಿನಾದ್ಯಂತ ಭಾರೀ ಮಳೆ; ಏನಾಗದಿರಲಿ ಇದು ನಮ್ಮ ಮೊರೆ

ಕಳೆದ ವರ್ಷದ ಮುಂಗಾರು ಮಳೆಯ ಕಹಿ ನೆನಪು ಇನ್ನೂ ಹಸಿಹಸಿಯಾಗಿರುವಾಗಲೇ, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯು ಕೊಡಗು ಜಿಲ್ಲೆ ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.  

ಮಡಿಕೇರಿ (ಜು.06): ಕಳೆದ ವರ್ಷದ ಮುಂಗಾರು ಮಳೆಯ ಕಹಿ ನೆನಪು ಇನ್ನೂ ಹಸಿಹಸಿಯಾಗಿರುವಾಗಲೇ, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯು ಕೊಡಗು ಜಿಲ್ಲೆ ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.