ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

Share this Video
  • FB
  • Linkdin
  • Whatsapp

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

Add Asianetnews Kannada as a Preferred SourcegooglePreferred

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 

Related Video