
ಸಾರಿಗೆ ಮುಷ್ಕರ: ಖಾಸಗಿ ಬಸ್ ಮಾಲೀಕರ ಅಂಧಾ ದರ್ಬಾರ್, ಕಂಗಾಲಾದ ಪ್ರಯಾಣಿಕರು..!
ಮುಷ್ಕರವನ್ನೇ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್ ಮಾಲೀಕರು| ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ.| ಖಾಸಗಿ ಬಸ್ ಮಾಲೀಕರಿಂದ 1500 ರಿಂದ 2000 ರೂ. ವಸೂಲಿ|
ಬಳ್ಳಾರಿ(ಏ.09): ಖಾಸಗಿ ಬಸ್ನವರು ಹೊಸಪೇಟೆ ಅಂತ ಹತ್ತಿಸಿಕೊಂಡು ಬಳ್ಳಾರಿಗೆ ಕರೆದೊಯ್ದ ಘಟನೆ ನಗರ ಇಂದು(ಶುಕ್ರವಾರ) ನಡೆದಿದೆ. ಖಾಸಗಿ ಬಸ್ನವರು ಮುಷ್ಕರವನ್ನೇ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಕೆಲಸ ಬಸ್ ಮಾಲೀಕರು ನೇರವಾಗಿ ವಸೂಲಿ ದಂಧೆಗೆ ಇಳಿದಿದ್ದಾರೆ. ಹೀಗಾಗಿ ಪ್ರಯಾಣಿಕರು ಸಂಕಷ್ಟಗಳನ್ನ ಎದುರಿಸುವಂತಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
8 ನಗರಗಳಲ್ಲಿ ಕೊರೊನಾ ಕರ್ಫ್ಯೂ; ಅಗತ್ಯವಸ್ತುಗಳು, ಮೆಡಿಕಲ್ ಸೇವೆಗೆ ಅಡ್ಡಿಯಿಲ್ಲ..!
ಸಾಮಾನ್ಯವಾಗಿ ಬೆಂಗಳೂರಿನಿಂದ ಬಳ್ಳಾರಿಗೆ 500 ರೂ. ಪ್ರಯಾಣ ದರ ಇದೆ. ಆದರೆ, ಖಾಸಗಿ ಬಸ್ ಮಾಲೀಕರು ಮಾತ್ರ 1500 ರಿಂದ 2000 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.