Asianet Suvarna News Asianet Suvarna News

ಚಿಕ್ಕಮಗಳೂರು; ಅಣ್ಣಾಮಲೈ ಜತೆ ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು

ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಬಂದಿದ್ದ ಅಣ್ಣಾಮಲೈ/ ಸೆಲ್ಫಿಗಾಗಿ ಮುಗಿಬಿದ್ದ ಜನರು/ ಚಿಕ್ಕಮಗಳೂರಿನಲ್ಲಿ ಎಸ್‌ಪಿಯಾಗಿ ಕೆಲಸ ಮಾಡಿದ್ದ ಅಣ್ಣಾಮಲೈ/ ತಮಿಳುನಾಡು ರಾಜಕಾರಣದಲ್ಲಿ ಸಕ್ರಿಯ

ಚಿಕ್ಕಮಗಳೂರು(ಜ. 01) ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿ ತಿಂಗಳುಗಳು ಕಳೆದಿವೆ.  ಚಿಕ್ಕಮಗಳೂರಿನಲ್ಲಿ ಎಸ್‌ಪಿಯಾಗಿ ಕೆಲಸ ಮಾಡಿದ್ದ ಅಣ್ಣಾಮಲೈ ಉತ್ತಮ ಹೆಸರು ಸಂಪಾದನೆ ಮಾಡಿದ್ದರು.

ಕೊನೆಗೂ ರಾಜೀನಾಮೆ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಅಣ್ಣಾಮಲೈ

ಕಾರ್ಯಕ್ರಮವೊಂದಕ್ಕೆ ಚಿಕ್ಕಮಗಳೂರಿಗೆ ಅಣ್ಣಾಮಲೈ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು.

Video Top Stories