ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಸೆಲ್ಫಿಗೆ ಮುಗಿ ಬಿದ್ದ ಜನ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿ ಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಸಾಮಾಜಿಕ ಅಂತರ ಮರೆತು ಸೆಲ್ಫಿಗಾಗಿ ಮುಗಿ ಬಿದ್ದಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದರು. ಸಭೆ ಬಳಿಕ ಭೋಜನಕ್ಕೆ ತೆರಳಿದ್ದ ವೇಳೆ ಜನ ಸೆಲ್ಫಿಗಾಗಿ ಮುಗಿ ಬಿದ್ದಿದ್ದಾರೆ.
ಬೆಂಗಳೂರು (ಜೂ. 02): ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿ ಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಸಾಮಾಜಿಕ ಅಂತರ ಮರೆತು ಸೆಲ್ಫಿಗಾಗಿ ಮುಗಿ ಬಿದ್ದಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದರು. ಸಭೆ ಬಳಿಕ ಭೋಜನಕ್ಕೆ ತೆರಳಿದ್ದ ವೇಳೆ ಜನ ಸೆಲ್ಫಿಗಾಗಿ ಮುಗಿ ಬಿದ್ದಿದ್ದಾರೆ.ವಿಡಿಯೋ ಇಲ್ಲಿದೆ ನೋಡಿ..!
ಆಹಾರ ಕಿಟ್ ವಿತರಣೆ ವೇಳೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಒಳಗಾದ ವೃದ್ಧೆಯರು