Asianet Suvarna News Asianet Suvarna News

ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದವನೇ ಸೋಂಕಿಗೆ ಬಲಿ

ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ. ಇನ್ನು ಕೊರೋನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದವನನ್ನು ಮಹಾಮಾರಿ ಬಲಿಪಡೆದುಕೊಂಡಿದೆ.

ಶಿವಮೊಗ್ಗ, (ಮೇ.29): ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ.

ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ

ಇನ್ನು ಕೊರೋನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದವನನ್ನು ಮಹಾಮಾರಿ ಬಲಿಪಡೆದುಕೊಂಡಿದೆ.

Video Top Stories