ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ: ಜಾಮಿಯಾ ಮಸೀದಿ ಬಳಿ ರಾರಾಜಿದ ಕೇಸರಿ ಧ್ವಜಗಳು

ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನಾ ಯಾತ್ರೆ ನಡೆದಿದ್ದು, ಜಾಮಿಯಾ ಮಸೀದಿ ಬಳಿ ಕೇಸರಿ ಧ್ವಜಗಳು ರಾರಾಜಿಸಿವೆ. ಭಾರೀ ಹೈಡ್ರಾಮಾ ನಡೆದಿದೆ.

Share this Video
  • FB
  • Linkdin
  • Whatsapp

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಕೇಸರಿ ಧ್ವಜಗಳು ರಾರಾಜಿಸಿದ್ದು, ರಸ್ತೆಯಲ್ಲಿ ಕುಳಿತು ಶ್ರೀರಾಮ ಜಪ ಹನುಮಾ ಮಾಲಾಧಾರಿಗಳಿಂದ ಜೋರು ಹೈಡ್ರಾಮಾ ನಡೆದಿದೆ. ಮಸೀದಿ ಎದುರು ಸಾವಿರಾರು ಮಾಲಾಧಾರಿಗಳು ಜಮಾಯಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಹಿಂದೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆದು ನೂಕಾಟ ತಳ್ಳಾಟ ನಡೆದಿದೆ. ರಾಮನ ಪಾದದ ಮೇಲಾಣೆ ಅಲ್ಲೇ ಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಣೆ ಕೂಗಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಳೇ ಸ್ವಿಫ್ಟ್ ಕಾರನ್ನು ಲ್ಯಾಂಬೋರ್ಗಿನಿಯಾಗಿ ಪರಿವರ್ತಿಸಿದ ಯುವಕ, ಸಿಎಂ ಹಿಮಂತ ಶರ್ಮಾಗೆ ಗಿಫ್ಟ್!


Related Video