Asianet Suvarna News Asianet Suvarna News

ಯಾದಗಿರಿ: ಸಚಿವ ಅಶೋಕ್ ಕಾಟಾಚಾರಕ್ಕೆ ನೆರೆ ವೀಕ್ಷಣೆ, ಎರಡೇ ನಿಮಿಷಯದಲ್ಲಿ ಎಲ್ಲವೂ ಮುಗೀತು..!

ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ ಕಂದಾಯ ಸಚಿವ ಆರ್. ಅಶೋಕ್| ಸಚಿವರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ| ದೇವಾಪುರ ಸೇತುವೆ ಬಳಿ ಸಚಿವರಿಂದ ಪ್ರವಾಹ ಪ್ರದೇಶವನ್ನ ವೀಕ್ಷಣೆ| 

ಯಾದಗಿರಿ(ಆ.27): ಕಂದಾಯ ಸಚಿವ ಆರ್. ಅಶೋಕ್ ಅವರು ಕೇವಲ ಕಾಟಾಚಾರಕ್ಕೆ ನೆರೆ ವೀಕ್ಷಣೆ ಮಾಡಿದ್ದಾರೆ  ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಚಿವ ಆರ್. ಅಶೋಕ ಕೇವಲ ಎರಡೇ ನಿಮಿಷದಲ್ಲಿ ನೆರೆ ಪ್ರದೇಶದ ವೀಕ್ಷಣೆಯನ್ನ ಮಾಡಿದ್ದಾರೆ. 

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಜಿಲ್ಲೆಯ ದೇವಾಪುರ ಸೇತುವೆ ಬಳಿ ಸಚಿವರು ಕಾಟಾಚಾರಕ್ಕೆ ಪ್ರವಾಹ ಪ್ರದೇಶವನ್ನ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸಚಿವರಿಗೆ ಶಾಸಕ ರಾಜೂಗೌಡ ಅವರು ಕೂಡ ಭೇಟಿ ನೀಡಿದ್ದರು. 
 

Video Top Stories