
ಶಾಸಕ ದುರ್ಯೋಧನ ದರ್ಪ: ರಾತ್ರಿಯಿಡೀ ಬಯಲಲ್ಲೇ ಇದ್ದ ತಹಶೀಲ್ದಾರ್ ಭಜಂತ್ರಿ
ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಹಾಗೂ ಶಾಸಕ ದುರ್ಯೋಧನ ಐಹೊಳೆ ನಡುವೆ ಗುದ್ದಾಟ ಇದೀಗ ಬೀದಿಗೆ ಬಂದಿದೆ.
ಬೆಳಗಾವಿ, (ಜುಲೈ.22): ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಹಾಗೂ ಶಾಸಕ ದುರ್ಯೋಧನ ಐಹೊಳೆ ನಡುವೆ ಗುದ್ದಾಟ ಇದೀಗ ಬೀದಿಗೆ ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೊನ್ನೆಯಷ್ಟೆ ತಹಶೀಲ್ದಾರ್ ವರ್ಗಾವಣೆ ಮಾಡುವಂತೆ ಪತ್ರ ಬರೆದು ಸುದ್ದಿಯಾಗಿದ್ದ ದುರ್ಯೋಧನ, ಈಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನ ಮನೆಯಿಂದ ಹೊರ ಹಾಕಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ.