Asianet Suvarna News Asianet Suvarna News

Corona Song ಕಾಣದ ಕ್ರಿಮಿಗೆ ಹೆದರಿದ ಜನ...ಎಂದು ಹಾಡು ರಚಿಸಿ ಹಾಡಿದ ರಾಯಚೂರು ಜಡ್ಜ್

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಜನರಿಗೆ ಕೊರೋನಾ ಬಗ್ಗೆ ಅರಿವು ಮೂಡಿಸಿದ್ದಾರೆ.

ರಾಯಚೂರು, (ಜ.23): ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಜನರಿಗೆ ಕೊರೋನಾ ಬಗ್ಗೆ ಅರಿವು ಮೂಡಿಸಿದ್ದಾರೆ.

Karnataka: ರಾಜ್ಯದಲ್ಲಿ 6 ಕೋಟಿ ದಾಟಿದ ಕೋವಿಡ್‌ ಟೆಸ್ಟ್‌: ದೇಶದಲ್ಲೇ 3ನೇ ಸ್ಥಾನ

ಇಂದು(ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಣದ ಕಡಲಿಗೆ" ಹಾಡಿನ ದಾಟಿಗೆ  ಕೊರೋನಾ ವಿಷಯದ ಬಗ್ಗೆ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಸ್ವತಃ ತಾವೇ ಬರೆದ ಹಾಡು ಹಾಡಿ ಗಮನಸೆಳೆದಿದ್ದಾರೆ.