ದಾವಣಗೆರೆ : ಭಾರೀ ಮಳೆಗೆ ತತ್ತರ, ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿದೆ. ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. 

Share this Video
  • FB
  • Linkdin
  • Whatsapp

ದಾವಣಗೆರೆ (ಸೆ.10):  ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿದೆ. ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ದಾವಣಗೆರೆ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಯಲುಸೀಮೆ ಸೇರಿ 6 ಜಿಲ್ಲೆಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ .

Related Video