Asianet Suvarna News Asianet Suvarna News

ರಾಜಭವನದಲ್ಲಿ ಕಾಣಿಸಿಕೊಂಡಿದ್ದ ರಾಜಣ್ಣಗೆ ‘ರಾಜಯೋಗ’!

ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರುತ್ತಾ ಸುದ್ದಿಯಾಗುತ್ತಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣಗೆ, ದೋಸ್ತಿಗಳು ಹೋಗ್ತಾ ಹೋಗ್ತಾ ಒಂದು ಗುದ್ದು ಕೊಟ್ಟು ಹೋಗಿದ್ದರು. ರಾಜಣ್ಣ ಅಧ್ಯಕ್ಷರಾಗಿರೋ ತುಮಕೂರು ಡಿ.ಸಿ.ಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿ ಕಳೆದ ಸರ್ಕಾರ ಆದೇಶ ಹೊರಡಿಸಿತ್ತು. ಅದಕ್ಕೆ ಕೋರ್ಟ್‌ನಿಂದ ತಡೆಯಾಜ್ಞೆ ಸಿಕ್ಕಿದ್ದು, ರಾಜಣ್ಣ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ರಾಜಭವನದಲ್ಲಿ ಶುಕ್ರವಾರ ನಡೆದ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸಮಾರಂಭದಲ್ಲಿ ರಾಜಣ್ಣ ಕಾಣಿಸಿಕೊಂಡಿದ್ದರು.  

ತುಮಕೂರು (ಜು.27): ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರುತ್ತಾ ಸುದ್ದಿಯಾಗುತ್ತಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣಗೆ, ದೋಸ್ತಿಗಳು ಹೋಗ್ತಾ ಹೋಗ್ತಾ ಒಂದು ಗುದ್ದು ಕೊಟ್ಟು ಹೋಗಿದ್ದರು. ರಾಜಣ್ಣ ಅಧ್ಯಕ್ಷರಾಗಿರೋ ತುಮಕೂರು ಡಿ.ಸಿ.ಸಿ ಬ್ಯಾಂಕ್ ಸೂಪರ್ ಸೀಡ್ ಮಾಡಿ ಕಳೆದ ಸರ್ಕಾರ ಆದೇಶ ಹೊರಡಿಸಿತ್ತು. ಅದಕ್ಕೆ ಕೋರ್ಟ್‌ನಿಂದ ತಡೆಯಾಜ್ಞೆ ಸಿಕ್ಕಿದ್ದು, ರಾಜಣ್ಣ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ರಾಜಭವನದಲ್ಲಿ ಶುಕ್ರವಾರ ನಡೆದ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸಮಾರಂಭದಲ್ಲಿ ರಾಜಣ್ಣ ಕಾಣಿಸಿಕೊಂಡಿದ್ದರು.