ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್‌ಗೆ ಸಿಕ್ತು ಸುಪ್ರೀಂ ರಿಲೀಫ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾನಹಾನಿ ಆರೋಪ| ಸಂಬಂಧ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌| ಎಫ್‌ಐಆರ್‌ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ| 

Share this Video
  • FB
  • Linkdin
  • Whatsapp

ಬೆಂಗಳೂರು(ಏ.25): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಾನಹಾನಿ ಆರೋಪ ಸಂಬಂಧ ರಿಪಬ್ಲಿಕ್‌ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದವು. ಹೀಗಾಗಿ ಅರ್ನಾಬ್ ಗೋಸ್ವಾಮಿ ಬಂಧನವಾಗುವ ಸಾಧ್ಯತೆ ಇತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್‌

ಎಫ್‌ಐಆರ್‌ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಅರ್ನಾಬ್ ಗೋಸ್ವಾಮಿ ಅವರನ್ನ ಬಂಧಿಸದಂತೆ ಸುಪ್ರೀಂಕೋರ್ಟ್‌ ಮೂರು ವಾರ ತಡೆ ನೀಡಿದೆ

Related Video