ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್ಗೆ ಸಿಕ್ತು ಸುಪ್ರೀಂ ರಿಲೀಫ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾನಹಾನಿ ಆರೋಪ| ಸಂಬಂಧ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಎಫ್ಐಆರ್| ಎಫ್ಐಆರ್ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ|
ಬೆಂಗಳೂರು(ಏ.25): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಾನಹಾನಿ ಆರೋಪ ಸಂಬಂಧ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದ್ದವು. ಹೀಗಾಗಿ ಅರ್ನಾಬ್ ಗೋಸ್ವಾಮಿ ಬಂಧನವಾಗುವ ಸಾಧ್ಯತೆ ಇತ್ತು.
ಕೊರೋನಾ ಭೀತಿ: ಮಂಡ್ಯ ಈಗ ರೆಡ್ ಝೋನ್
ಎಫ್ಐಆರ್ ಆಧಾರದ ಮೇಲೆ ಮೇಲಿನ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಅರ್ನಾಬ್ ಗೋಸ್ವಾಮಿ ಅವರನ್ನ ಬಂಧಿಸದಂತೆ ಸುಪ್ರೀಂಕೋರ್ಟ್ ಮೂರು ವಾರ ತಡೆ ನೀಡಿದೆ