ದೂರು ಆಧರಿಸಿ ಸಾರಾ ವಿರುದ್ಧ ಕ್ರಮಕ್ಕೆ ಸೂಚನೆ : ಟ್ರಾನ್ಸ್‌ಫರ್‌ಗೂ ಮುನ್ನ ರೋಹಿಣಿ ಕ್ರಮ

  • ಜೆಡಿಎಸ್ ಶಾಸಕ ಸಾ ರಾ ಮಹೇಶ್ - ಐಎಎಸ್ ರೋಹಿಣಿ ಸಿಂಧೂರಿ ಜಟಾಪಟಿ
  • ಜೆಡಿಎಸ್ ಶಾಸಕ ಸಾ ರಾ ಮಹೇಶ್ ವಿರುದ್ಧ ಭೂ ವಿವಾದ
  • ಟ್ರಾನ್ಸ್‌ಫರ್‌ಗೂ ಮುನ್ನವೇ  ತನಿಖೆಗೆ ಆದೇಶ ನೀಡಿದ್ದರು ರೋಹಿಣಿ

Share this Video
  • FB
  • Linkdin
  • Whatsapp

ಮೈಸೂರು (ಜೂ.12): ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗು ಸಾ ರಾ ಮಹೇಶ್ ನಡುವಿನ ಜಟಾಪಟಿ ಸದ್ಯಕ್ಕಂತೂ ನಿಲ್ಲುನ ಲಕ್ಷಣಗಳು ಕಾಣುತ್ತಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೋಹಿಣಿ ನಿವೃತ್ತಿಯಾಗಿ ಆಂಧ್ರಕ್ಕೆ ಹೋಗಿ ಅಡಿಗೆ, ಮಕ್ಕಳು ನೋಡ್ಕೊಂಡ್ ಇರ್ಲಿ : ಸಾರಾ ಚಾಲೇಂಜ್ ..

ಇಬ್ಬರ ನಡುವೆ ವಾಕ್ಸಮರ ಮುಂದುವರಿದಿದೆ. ಟ್ರಾನ್ಸಫರ್‌ಗೂ ಮುನ್ನವೇ ದೂರು ಆಧರಿಸಿ ಸಾ ರಾ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದರೆನ್ನುವ ವಿಚಾರ ಇದೀಗ ಬಹಿರಂಗವಾಗಿದೆ. 

Related Video