ಯಾದಗಿರಿ: ಲಸಿಕೆ ಪಡೆಯಲು ಜನರ ಹಿಂದೇಟು, ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಹರಸಾಹಸ

* ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಓಡುತ್ತಿರುವ ಜನರು
* ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರ ಹೈಡ್ರಾಮ 
* ಕೋವಿಡ್‌ ಲಸಿಕೆ ಬಗ್ಗೆ ಅಪಪ್ರಚಾರ 

Share this Video
  • FB
  • Linkdin
  • Whatsapp

ಯಾದಗಿರಿ(ಆ.19): ಕೋವಿಡ್‌ ಲಸಿಕೆ ಹಾಕಿಸಿಕೊಂಡರೆ ಜ್ವರ ಬಂದು ಸಾಯುತ್ತಾರೆ ಅಂತ ಅಪಪ್ರಚಾರ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೀಗಾಗಿ ವ್ಯಾಕ್ಸಿನ್‌ ಡ್ರೈವ್‌ ಹೆಚ್ಚಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮನೆ ಮನೆಗೂ ತೆರಳಿ ಲಸಿಕೆ ನೀಡಿದ್ರೂ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ನೀಡಲು ಬರುವ ಆರೋಗ್ಯ ಸಿಬ್ಬಂದಿ ಕಂಡು ಎದ್ನೋ ಬಿದ್ನೋ ಅಂತ ಜನರು ಓಡೋಡಿ ಹೋಗುತ್ತಿದ್ದಾರೆ. ನಮಗೆ ಲಸಿಕೆ ಬೇಡವೇ ಬೇಡ ಅಂತ ಜನರು ಹೈಡ್ರಾಮ ಮಾಡುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ಕಲಬುರಗಿ: ನಿವೃತ್ತ ಯೋಧರಿಗೆ ಭರ್ಜರಿ ಸ್ವಾಗತ

Related Video