Asianet Suvarna News Asianet Suvarna News

ಕೊರೋನಾ ಹೈ ರಿಸ್ಕ್ : ಬೆಂಗಳೂರಿಗೆ ಪ್ರತ್ಯೇಕ ಸ್ಟ್ರಿಕ್ಟ್ ರೂಲ್ಸ್

 ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಭೇಟಿ ಮಾಡಿ ಆರೋಗ್ಯ ಸಚಿವ ಸುಧಾಕರ್ ಚರ್ಚೆ ನಡೆಸಿದ್ದಾರೆ. 

ಸಿಎಂ ಸೂಚನೆ ನೀಡಿದ್ದು, ಬೆಂಗಳೂರಿಗೆ ಪ್ರತ್ಯೇಕ  ಗೈಡ್‌ಲೈನ್ ಜಾರಿಯಾಗುತ್ತದೆ ಎಂದು ಸುಧಾಕರ್‌ ಹೇಳಿದ್ದಾರೆ.  ಅಲ್ಲದೇ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಸುಧಾಕರ್ ತಿಳಿಸಿದ್ದಾರೆ. 

ಬೆಂಗಳೂರು (ಏ.18): ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಭೇಟಿ ಮಾಡಿ ಆರೋಗ್ಯ ಸಚಿವ ಸುಧಾಕರ್ ಚರ್ಚೆ ನಡೆಸಿದ್ದಾರೆ. 

ಶೇಕಡವಾರು ಕೊರೋನಾ ಸೋಂಕು: ನಾಸಿಕ್‌ ನಂ.1, ಬೆಂಗಳೂರು ನಂ.6! ...

ಸಿಎಂ ಸೂಚನೆ ನೀಡಿದ್ದು, ಬೆಂಗಳೂರಿಗೆ ಪ್ರತ್ಯೇಕ  ಗೈಡ್‌ಲೈನ್ ಜಾರಿಯಾಗುತ್ತದೆ ಎಂದು ಸುಧಾಕರ್‌ ಹೇಳಿದ್ದಾರೆ.  ಅಲ್ಲದೇ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಸುಧಾಕರ್ ತಿಳಿಸಿದ್ದಾರೆ.