Asianet Suvarna News Asianet Suvarna News

ತಹಶೀಲ್ದಾರ್ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯಲ್ಲೇ ಸೀಮಂತ!

ಮಾರು ವೇಷದಲ್ಲಿ ಆಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ಮಾಡಿ ದಂಧೆಕೋರರ ಹುಟ್ಟಡಗಿಸಿದ್ದ ಶಿವಮೊಗ್ಗ ತಹಶೀಲ್ದಾರ್, ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ.

ಶಿವಮೊಗ್ಗ(ಮೇ.11): ಮಾರು ವೇಷದಲ್ಲಿ ಆಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ಮಾಡಿ ದಂಧೆಕೋರರ ಹುಟ್ಟಡಗಿಸಿದ್ದ ಶಿವಮೊಗ್ಗ ತಹಶೀಲ್ದಾರ್, ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ತಹಶೀಲ್ದಾರ್ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯಲ್ಲೇ ಶ್ರೀಮಂತ ಕಾರ್ಯ ಮಾಡಿಸಿ, ಸಿಬ್ಬಂದಿ ಒಗ್ಗೂಡಿ ಕೆಲಸ ಮಾಡುವ ಪೂರಕ ವಾತಾವರಣ ಹುಟ್ಟು ಹಾಕುವಲ್ಲಿ ತಹಶೀಲ್ದಾರ್ ಗೀರೀಶ್ ಯಶಸ್ವಿಯಾಗಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories